ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲು ಎನ್ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿವೆ ಎನ್ನಲಾಗಿದ್ದು, ಎಲ್ಲರ ವಿಶ್ವಾಸವನ್ನು ಬಿಜೆಪಿ ಪಕ್ಷ ಹೊಂದಿದೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಉನ್ನತ ಮಟ್ಟದಲ್ಲಿ ಆಡಳಿತ ನಡೆಸುತ್ತಿದ್ದು, ಮೈತ್ರಿಕೂಟದ ಒಗ್ಗಟ್ಟು ಉಳಿದ ಅವಧಿಗೂ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಇದೇ ಅವಧಿಯಲ್ಲಿ ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬರಲಿದೆ ಎಂದು ತಿಳಿದು ಬಂದಿದೆ.
ಇನ್ನು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ್ದ ಆಶ್ವಾಸನೆಗಳಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಒಂದು ಪ್ರಮುಖ ವಿಷಯವಾಗಿತ್ತು.
ಈ ಹಿನ್ನೆಲೆಯಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಈ ನಿಯಮ ಜಾರಿಗೆ ಬರಲಿದ್ದು, ಇದಕ್ಕೆ ವಿಪಕ್ಷದವರು ವಿರೋಧ ಕೂಡ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…