ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.
2025ರ ಏಪ್ರಿಲ್.22ರಂದು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ವ್ಯಾಲಿಯಲ್ಲಿ ಪ್ರವಾಸಿಗರ ಮೇಲೆ ಏಕಾಏಕಿ ಉಗ್ರರು ಬಂದು ಅಲ್ಲಿದ್ದ 26 ಮಂದಿ ಹಿಂದುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಮೇ.7, 8ರ ರಾತ್ರಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆ ಪಾಕ್ನ 9 ಉಗ್ರನೆಲೆಗಳನ್ನು ಧ್ವಂಸಗೊಳಿಸಿತ್ತು.
ಅಂದು ಭಾರತ ನೀಡಿದ್ದ ಏಟಿಗೆ ಇನ್ನೂ ಮುಲಾಮು ಸವರಿಕೊಳ್ಳುತ್ತಿರುವ ಪಾಕಿಸ್ತಾನ, ಕೆಲ ವಾಯುನೆಲೆಗಳ ಆಸೆಯನ್ನೇ ಕೈಬಿಟ್ಟಿದೆ. ಮತ್ತೆ ಕೆಲವು ಉಗ್ರನೆಲೆಗಳ ಮರುನಿರ್ಮಾಣದಲ್ಲಿ ತೊಡಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…