ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷಿಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ, ಅಭಿವೃದ್ಧಿಯ ಕನಸುಗಳು 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಬಂದಿರುವುದಕ್ಕೆ ಸಾಕ್ಷಿ. ಹಾಗೆಯೇ, ವಿರೋಧ ಪಕ್ಷಗಳ ತುಷ್ಟೀಕರಣ ರಾಜಕೀಯ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.
ದೆಹಲಿಯ ಜನರ ಆದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ದೇಶದ ಅಭಿವೃದ್ದಿಯ ಯೋಜನೆಗಳಿಗೆ ಸಿಕ್ಕಿರುವ ಬೆಂಬಲ ಎಂದು ನಾನು ಭಾವಿಸುತ್ತೇನೆ. ಮಿತ್ರ ಪಕ್ಷದ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…