Operation Akhal Three more terrorists killed
ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಆಪರೇಷನ್ ಅಖಾಲ್ ಕಾರ್ಯಾಚರಣೆಯಲ್ಲಿ ಇಂದು ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ನಿನ್ನೆ ಮೂವರು ಉಗ್ರರನ್ನು ಸದೆಬಡಿದಿತ್ತು. ಇಂದು ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ, ಸಿಆರ್ಪಿಎಫ್ ಜಂಟಿ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಇನ್ನು ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…