ಮಹಾರಾಷ್ರ: ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್ ಕಮಲ ಆಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕ್ನಾಥ್ ಶಿಂಧೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸತರಾ ಜಿಲ್ಲೆಯ ಪ್ರಚಾರದ ವೇಳೆ ಸಿಎಂ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಮಹಾ ಮಾದರಿ ಆಪರೇಷನ್ ಕಮಲ ನಡೆಯಲಿದೆ ಎಂದು ಹೇಳಿದ್ದಾರೆ.
ಚುನಾವಣಾ ಪ್ರಚಾರ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ, ನಾಥ ಯಾರೆಂದು ನೋಡಲು ಬಂದಿದ್ದರು. ಈ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್ ಮಾದರಿಗೆ ಮನವಿ ಮಾಡಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ.
ಆದರೆ ಮಾಧ್ಯಮಗಳು ಕರ್ನಾಟಕದಲ್ಲಿ ಮಹಾ ಮಾದರಿಯಲ್ಲಿ ಲೋಕಸಭಾ ಚುನಾವಣೆ ನಂತರ ಆಪರೇಷನ್ ಕಮಲ ಆಗಲಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಉತ್ತರ ನೀಡದ ಸಿಎಂ ಶಿಂಧೆ ನಕ್ಕು ಅಲ್ಲಿಂದ ನಿರ್ಗಮಿಸಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…