ಮಹಾರಾಷ್ರ: ಲೋಕಸಭಾ ಚುನಾವಣೆ ನಂತರ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪರೇಷನ್ ಕಮಲ ಆಗಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕ್ನಾಥ್ ಶಿಂಧೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸತರಾ ಜಿಲ್ಲೆಯ ಪ್ರಚಾರದ ವೇಳೆ ಸಿಎಂ ಶಿಂಧೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಮಹಾ ಮಾದರಿ ಆಪರೇಷನ್ ಕಮಲ ನಡೆಯಲಿದೆ ಎಂದು ಹೇಳಿದ್ದಾರೆ.
ಚುನಾವಣಾ ಪ್ರಚಾರ ನಿಮಿತ್ತ ಬೆಳಗಾವಿಗೆ ಹೋಗಿದ್ದಾಗ, ನಾಥ ಯಾರೆಂದು ನೋಡಲು ಬಂದಿದ್ದರು. ಈ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್ ಮಾದರಿಗೆ ಮನವಿ ಮಾಡಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ.
ಆದರೆ ಮಾಧ್ಯಮಗಳು ಕರ್ನಾಟಕದಲ್ಲಿ ಮಹಾ ಮಾದರಿಯಲ್ಲಿ ಲೋಕಸಭಾ ಚುನಾವಣೆ ನಂತರ ಆಪರೇಷನ್ ಕಮಲ ಆಗಲಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಉತ್ತರ ನೀಡದ ಸಿಎಂ ಶಿಂಧೆ ನಕ್ಕು ಅಲ್ಲಿಂದ ನಿರ್ಗಮಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…