operation sindoor celebration by narendra modi
ನವದೆಹಲಿ: ಮುಂಗಾರು ಸಂಸತ್ ಅಧಿವೇಶನವು ಆಪರೇಷನ್ ಸಿಂಧೂರ್ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಪರೇಷನ್ ಸಿಂಧೂರ್ ಹೆಸರಿಯಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ.
ಭಾರತದಲ್ಲಿ ತಯಾರಿಸಲಾದ ಈ ಹೊಸ ರೂಪದ ಮಿಲಿಟರಿ ಶಕ್ತಿಯತ್ತ ಜಗತ್ತು ಬಹಳ ಆಕರ್ಷಿತವಾಗಿದೆ. ಇತ್ತೀಚಿನ ದಿನಗಳಲ್ಲಿ ನಾನು ಪ್ರಪಂಚದ ಜನರನ್ನು ಭೇಟಿಯಾದಾಗಲೆಲ್ಲಾ ಭಾರತದಿಂದ ತಯಾರಿಸಲ್ಪುತ್ತಿರುವ ಭಾರತದಲ್ಲಿ ತಯಾರಿಸಲ್ಪಟ್ಟ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚದ ಆಕರ್ಷಣೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಈ ಮಳೆಗಾಲದ ಅಧಿವೇಶನವು ಆಪರೇಷನ್ ಸಿಂಧೂರ್ ವಿಜಯೋತ್ಸವದ ಆಚರಣೆಯಾಗಿದೆ. ಇಡೀ ಜಗತ್ತು ಭಾರತದ ಮಿಲಿಟರಿ ಶಕ್ತಿಯ ಬಲವನ್ನು ಕಂಡಿದೆ. ಆಪರೇಷನ್ ಸಿಂಧೂರ್ನಲ್ಲಿ ಭಾರತೀಯ ಸೇನೆಯು ನಿಗದಿಪಡಿಸಿದ ಗುರಿಯನ್ನು 100% ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಒಂದು ತಿಂಗಳ ಕಾಲ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…