ನವದೆಹಲಿ : ಮಾಜಿ ಅಗ್ನಿವೀರರಿಗೆ ಸಿಎಪಿಎಫ್ನಲ್ಲಿ ನೇಮಕ ಮಾಡಿಕೊಳ್ಳುವಂತೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಐಎಸ್ಎಫ್ನ ಡಿಜಿ ನಿನಾ ಸಿಂಗ್, ಮಾಜಿ ಅಗ್ನಿವೀರರನ್ನು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ನಲ್ಲಿ ಕಾಂಸ್ಟೇಬಲ್ ದರ್ಜೆಗೆ ನೇಮಿಸಿಕೊಳ್ಳಲು ಕೇಂದ್ರ ಗೃಹ ಇಲಾಖೆ ಸಚಿವರು ಆದೇಶ ಹೊರಡಿಸಿರುವುದಾಗಿ ತಿಳಿಸಿದರು.
ಈ ಹುದ್ದೆಗೆ ಅಗ್ನಿವೀರರಿಗಾಗಿ ಶೇ 10% ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಈ ಹುದ್ದೆಗೆ ನೇಮಕವಾಗುವ ಅಗ್ನಿ ವೀರರಿಗೆ ದೇಹದಾಡ್ಯ ಪರೀಕ್ಷೆಯಲ್ಲಿ ಕೊಂಚ ಸಡಿಲಿಕೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…