ನವದೆಹಲಿ : ಮಾಜಿ ಅಗ್ನಿವೀರರಿಗೆ ಸಿಎಪಿಎಫ್ನಲ್ಲಿ ನೇಮಕ ಮಾಡಿಕೊಳ್ಳುವಂತೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಐಎಸ್ಎಫ್ನ ಡಿಜಿ ನಿನಾ ಸಿಂಗ್, ಮಾಜಿ ಅಗ್ನಿವೀರರನ್ನು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ನಲ್ಲಿ ಕಾಂಸ್ಟೇಬಲ್ ದರ್ಜೆಗೆ ನೇಮಿಸಿಕೊಳ್ಳಲು ಕೇಂದ್ರ ಗೃಹ ಇಲಾಖೆ ಸಚಿವರು ಆದೇಶ ಹೊರಡಿಸಿರುವುದಾಗಿ ತಿಳಿಸಿದರು.
ಈ ಹುದ್ದೆಗೆ ಅಗ್ನಿವೀರರಿಗಾಗಿ ಶೇ 10% ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಈ ಹುದ್ದೆಗೆ ನೇಮಕವಾಗುವ ಅಗ್ನಿ ವೀರರಿಗೆ ದೇಹದಾಡ್ಯ ಪರೀಕ್ಷೆಯಲ್ಲಿ ಕೊಂಚ ಸಡಿಲಿಕೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…