ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿ ಕ್ಷಣವೂ ಕೆಂಡ ಕಾರುತ್ತಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ಮಾಡಿ ಗಮನ ಸೆಳೆದಿದ್ದಾರೆ.
ನಾಗರೀಕರ ಮೇಲೆ ದಾಳಿ ನಡೆಸದೆ ಕೇವಲ ಉಗ್ರರ ನೆಲೆಗಳನ್ನು ಅಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಚರಣೆಯನ್ನು ಜಾಗರೂಕ ಹಾಗೂ ಅಗತ್ಯ ನಡೆ ಎಂದು ಅವರು ಗುಣಗಾನ ಮಾಡಿದ್ದಾರೆ.
ಇದನ್ನೂ ಓದಿ:- ಬ್ರಹ್ಮೋಸ್ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್
ಉಗ್ರರ ನೆಲೆ ನಾಶಗೊಳಿಸಿದ ನಂತರ ಮುಂದೆ ಯುದ್ಧ ಬೇಡ ಎಂಬ ಮೋದಿ ನಡೆಯನ್ನು ಅವರು ಜಾಗರೂಕ ನಿರ್ಧಾರ ಎಂದು ಬಣ್ಣಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…