ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಪ್ರತಿ ಕ್ಷಣವೂ ಕೆಂಡ ಕಾರುತ್ತಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಪಿ.ಚಿದಂಬರಂ ಅವರು ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ಮಾಡಿ ಗಮನ ಸೆಳೆದಿದ್ದಾರೆ.
ನಾಗರೀಕರ ಮೇಲೆ ದಾಳಿ ನಡೆಸದೆ ಕೇವಲ ಉಗ್ರರ ನೆಲೆಗಳನ್ನು ಅಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಚರಣೆಯನ್ನು ಜಾಗರೂಕ ಹಾಗೂ ಅಗತ್ಯ ನಡೆ ಎಂದು ಅವರು ಗುಣಗಾನ ಮಾಡಿದ್ದಾರೆ.
ಇದನ್ನೂ ಓದಿ:- ಬ್ರಹ್ಮೋಸ್ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್
ಉಗ್ರರ ನೆಲೆ ನಾಶಗೊಳಿಸಿದ ನಂತರ ಮುಂದೆ ಯುದ್ಧ ಬೇಡ ಎಂಬ ಮೋದಿ ನಡೆಯನ್ನು ಅವರು ಜಾಗರೂಕ ನಿರ್ಧಾರ ಎಂದು ಬಣ್ಣಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…