ದೇಶ- ವಿದೇಶ

Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ : 2025ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ, ಅಜಿತ್‌ ಕುಮಾರ್‌, ಶೇಖರ್‌ ಕಪೂರ್‌, ಅರಿಜಿತ್‌ ಸಿಂಹ್‌ ಮತ್ತು ರಿಕಿ ಕೇಜ್‌ ಅವರಂತಹ ಸೆಲಿಬ್ರಿಟಿಗಳು ಮುರ್ಮು ಅವರಿಂದ ಪ್ರಶಸ್ತು ಸ್ವೀಕರಿಸಿದರು.

ಕರ್ನಾಟಕದ ಆಂಕೊಲಾಜಿಸ್ಟ್‌ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ:

ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ
ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ
ಪೀಟೀಲು ವಾದಕ ಲಕ್ಷ್ಮಿ ನಾರಾಯಣ್‌ -ಪದ್ಮವಿಭೂಷಣ
ದಿವಂಗತ ಒಸಾಮ ಸುಜುಕಿ -ಪದ್ಮವಿಭೂಷಣ
ಸುಶೀಲ್‌ ಕುಮಾರ್‌ ಮೋದಿ – ಪದ್ಮವಿಭೂಷಣ
ಶ್ರೀಜೇಶ್‌ ಪಿ.ಆರ್‌ – ಪದ್ಮವಿಭೂಷಣ

ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ
ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ
ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ
ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ
ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ
ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ
ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ
ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ
ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ
ಮಮತಾ ಶಂಕರ್ – ಪದ್ಮಶ್ರೀ

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

1 hour ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

3 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

3 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

3 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

3 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

3 hours ago