ಹೊಸದಿಲ್ಲಿ : 2025ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ, ಅಜಿತ್ ಕುಮಾರ್, ಶೇಖರ್ ಕಪೂರ್, ಅರಿಜಿತ್ ಸಿಂಹ್ ಮತ್ತು ರಿಕಿ ಕೇಜ್ ಅವರಂತಹ ಸೆಲಿಬ್ರಿಟಿಗಳು ಮುರ್ಮು ಅವರಿಂದ ಪ್ರಶಸ್ತು ಸ್ವೀಕರಿಸಿದರು.
ಕರ್ನಾಟಕದ ಆಂಕೊಲಾಜಿಸ್ಟ್ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ:
ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ
ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ
ಪೀಟೀಲು ವಾದಕ ಲಕ್ಷ್ಮಿ ನಾರಾಯಣ್ -ಪದ್ಮವಿಭೂಷಣ
ದಿವಂಗತ ಒಸಾಮ ಸುಜುಕಿ -ಪದ್ಮವಿಭೂಷಣ
ಸುಶೀಲ್ ಕುಮಾರ್ ಮೋದಿ – ಪದ್ಮವಿಭೂಷಣ
ಶ್ರೀಜೇಶ್ ಪಿ.ಆರ್ – ಪದ್ಮವಿಭೂಷಣ
ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ
ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ
ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ
ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ
ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ
ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ
ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ
ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ
ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ
ಮಮತಾ ಶಂಕರ್ – ಪದ್ಮಶ್ರೀ
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…