ಹೊಸದಿಲ್ಲಿ : 2025ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ, ಅಜಿತ್ ಕುಮಾರ್, ಶೇಖರ್ ಕಪೂರ್, ಅರಿಜಿತ್ ಸಿಂಹ್ ಮತ್ತು ರಿಕಿ ಕೇಜ್ ಅವರಂತಹ ಸೆಲಿಬ್ರಿಟಿಗಳು ಮುರ್ಮು ಅವರಿಂದ ಪ್ರಶಸ್ತು ಸ್ವೀಕರಿಸಿದರು.
ಕರ್ನಾಟಕದ ಆಂಕೊಲಾಜಿಸ್ಟ್ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ:
ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ
ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ
ಪೀಟೀಲು ವಾದಕ ಲಕ್ಷ್ಮಿ ನಾರಾಯಣ್ -ಪದ್ಮವಿಭೂಷಣ
ದಿವಂಗತ ಒಸಾಮ ಸುಜುಕಿ -ಪದ್ಮವಿಭೂಷಣ
ಸುಶೀಲ್ ಕುಮಾರ್ ಮೋದಿ – ಪದ್ಮವಿಭೂಷಣ
ಶ್ರೀಜೇಶ್ ಪಿ.ಆರ್ – ಪದ್ಮವಿಭೂಷಣ
ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ
ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ
ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ
ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ
ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ
ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ
ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ
ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ
ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ
ಮಮತಾ ಶಂಕರ್ – ಪದ್ಮಶ್ರೀ
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…