ದೇಶ- ವಿದೇಶ

Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ : 2025ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಖ್ಯಾತ ನಟರಾದ ನಂದಮೂರಿ ಬಾಲಕೃಷ್ಣ, ಅಜಿತ್‌ ಕುಮಾರ್‌, ಶೇಖರ್‌ ಕಪೂರ್‌, ಅರಿಜಿತ್‌ ಸಿಂಹ್‌ ಮತ್ತು ರಿಕಿ ಕೇಜ್‌ ಅವರಂತಹ ಸೆಲಿಬ್ರಿಟಿಗಳು ಮುರ್ಮು ಅವರಿಂದ ಪ್ರಶಸ್ತು ಸ್ವೀಕರಿಸಿದರು.

ಕರ್ನಾಟಕದ ಆಂಕೊಲಾಜಿಸ್ಟ್‌ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ:

ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ
ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ
ಪೀಟೀಲು ವಾದಕ ಲಕ್ಷ್ಮಿ ನಾರಾಯಣ್‌ -ಪದ್ಮವಿಭೂಷಣ
ದಿವಂಗತ ಒಸಾಮ ಸುಜುಕಿ -ಪದ್ಮವಿಭೂಷಣ
ಸುಶೀಲ್‌ ಕುಮಾರ್‌ ಮೋದಿ – ಪದ್ಮವಿಭೂಷಣ
ಶ್ರೀಜೇಶ್‌ ಪಿ.ಆರ್‌ – ಪದ್ಮವಿಭೂಷಣ

ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ
ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ
ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ
ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ
ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ
ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ
ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ
ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ
ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ
ಮಮತಾ ಶಂಕರ್ – ಪದ್ಮಶ್ರೀ

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

10 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

10 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

13 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

13 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

13 hours ago