ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಕಿನ್ನೇರ ಮೊಗಿಲಯ್ಯ ಎಂದು ಕರೆಯಲ್ಪಡುವ ಮೊಗಿಲಯ್ಯ ಅವರು ವಾರಂಗಲ್ಯ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡದ ಕಾಯಿಕೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಿನ್ನೇರಾ ಎಂದು ಕರೆಯಲ್ಪಡುವ ತಂತಿ ಬುಡಕಟ್ಟು ಸಂಗೀತ ವಾದ್ಯದ ಕೆಲವೇ ಕೊನೆಯ ವಾದಕರಲ್ಲಿ ಮೊಗಿಲಯ್ಯ ಒಬ್ಬರಾಗಿದ್ದರು. ಅವರಿಗೆ 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…