Priyanka Gandhi Vadra
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್ ದಾಳಿ ಬಗ್ಗೆ ಮಾತನಾಡಿದ್ದಾರೆ.
ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ ಒಂದು ವಿಷಯ ನನಗೆ ಬೇಸರ ತರಿಸಿದೆ ಎಂದರು. ರಕ್ಷಣಾ ಸಚಿವರು ಎಲ್ಲದರ ಬಗ್ಗೆ ಮಾತನಾಡಿದರು. ದೇಶದ ಬಗ್ಗೆಯೂ ಮಾತನಾಡಿದರು. ಇತಿಹಾಸದ ಬಗ್ಗೆಯೂ ಪಾಠ ಹೇಳಿದರು. ಆದರೆ ಪಹಲ್ಗಾಮ್ ದಾಳಿ ಹೇಗೆ ಮತ್ತು ಏಕೆ ನಡೆಯುತು ಎಂಬುದನ್ನು ಹೇಳಲಿಲ್ಲ ಎಂದು ಹೇಳಿದರು.
ಜನರು ಸರ್ಕಾರವನ್ನು ನಂಬಿ ಪಹಲ್ಗಾಮ್ಗೆ ಹೋಗಿದ್ದರು. ಸರ್ಕಾರ ಅವರನ್ನು ದೇವರ ಕರುಣೆಗೆ ಬಿಟ್ಟಿತು. ಈ ದಾಳಿ ನಡೆಯಲು ಯಾರು ಹೊಣೆ? ನಾಗರಿಕರ ಸುರಕ್ಷತೆಯು ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಅದು ಗೃಹ ಸಚಿವರ ಜವಾಬ್ದಾರಿಯಲ್ಲವೇ ಎಂದು ಸರ್ಕಾರವನ್ನು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…
ಚೆನ್ನೈ: ತಮಿಳು ನಟ ದಳಪತಿ ವಿಜಯ್ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ. 27…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…