Priyanka Gandhi Vadra
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್ ದಾಳಿ ಬಗ್ಗೆ ಮಾತನಾಡಿದ್ದಾರೆ.
ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ ಒಂದು ವಿಷಯ ನನಗೆ ಬೇಸರ ತರಿಸಿದೆ ಎಂದರು. ರಕ್ಷಣಾ ಸಚಿವರು ಎಲ್ಲದರ ಬಗ್ಗೆ ಮಾತನಾಡಿದರು. ದೇಶದ ಬಗ್ಗೆಯೂ ಮಾತನಾಡಿದರು. ಇತಿಹಾಸದ ಬಗ್ಗೆಯೂ ಪಾಠ ಹೇಳಿದರು. ಆದರೆ ಪಹಲ್ಗಾಮ್ ದಾಳಿ ಹೇಗೆ ಮತ್ತು ಏಕೆ ನಡೆಯುತು ಎಂಬುದನ್ನು ಹೇಳಲಿಲ್ಲ ಎಂದು ಹೇಳಿದರು.
ಜನರು ಸರ್ಕಾರವನ್ನು ನಂಬಿ ಪಹಲ್ಗಾಮ್ಗೆ ಹೋಗಿದ್ದರು. ಸರ್ಕಾರ ಅವರನ್ನು ದೇವರ ಕರುಣೆಗೆ ಬಿಟ್ಟಿತು. ಈ ದಾಳಿ ನಡೆಯಲು ಯಾರು ಹೊಣೆ? ನಾಗರಿಕರ ಸುರಕ್ಷತೆಯು ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಅದು ಗೃಹ ಸಚಿವರ ಜವಾಬ್ದಾರಿಯಲ್ಲವೇ ಎಂದು ಸರ್ಕಾರವನ್ನು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…