Priyanka Gandhi Vadra
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್ ದಾಳಿ ಬಗ್ಗೆ ಮಾತನಾಡಿದ್ದಾರೆ.
ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ ಒಂದು ವಿಷಯ ನನಗೆ ಬೇಸರ ತರಿಸಿದೆ ಎಂದರು. ರಕ್ಷಣಾ ಸಚಿವರು ಎಲ್ಲದರ ಬಗ್ಗೆ ಮಾತನಾಡಿದರು. ದೇಶದ ಬಗ್ಗೆಯೂ ಮಾತನಾಡಿದರು. ಇತಿಹಾಸದ ಬಗ್ಗೆಯೂ ಪಾಠ ಹೇಳಿದರು. ಆದರೆ ಪಹಲ್ಗಾಮ್ ದಾಳಿ ಹೇಗೆ ಮತ್ತು ಏಕೆ ನಡೆಯುತು ಎಂಬುದನ್ನು ಹೇಳಲಿಲ್ಲ ಎಂದು ಹೇಳಿದರು.
ಜನರು ಸರ್ಕಾರವನ್ನು ನಂಬಿ ಪಹಲ್ಗಾಮ್ಗೆ ಹೋಗಿದ್ದರು. ಸರ್ಕಾರ ಅವರನ್ನು ದೇವರ ಕರುಣೆಗೆ ಬಿಟ್ಟಿತು. ಈ ದಾಳಿ ನಡೆಯಲು ಯಾರು ಹೊಣೆ? ನಾಗರಿಕರ ಸುರಕ್ಷತೆಯು ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಅದು ಗೃಹ ಸಚಿವರ ಜವಾಬ್ದಾರಿಯಲ್ಲವೇ ಎಂದು ಸರ್ಕಾರವನ್ನು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…