ಶ್ರೀನಗರ : ಪಹಲ್ಗಾಮ್ ಭಯೋತ್ಪಾಕ ದಾಳಿಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್ನ ಮನೆಯನ್ನು ಭಾರತೀಯ ಸೇನೆ ಸ್ಫೋಟಿಸಿದೆ.
ಜಮ್ಮು ಮತ್ತು ಕಾಶ್ಮೀರದ ಟ್ರಾಲ್ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಪಿಟಿಐ ವಿಡಿಯೊವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಕಾಶ್ಮೀರ್ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22 ರಂದು ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಕೊಂದಿದ್ದರು. ಆ ಬಳಿಕ, ಭದ್ರತಾ ಪಡೆ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…