ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ.
11 ಯತ್ರಾರ್ಥಿಗಳು ಸಾವು
ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
70 ಮಂದಿ ಯತ್ರಾರ್ಥಿಗಳಿದ್ದ ಬಸ್, ಇರಾನಿನಿಂದ ಪಂಜಾಬ್ ಪ್ರಾಂತ್ಯಕ್ಕೆ ಕರೆತರುತ್ತಿತ್ತು ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.
26 ಮಂದಿ ಸಾವು
35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಾಕ್ ಆಕ್ರಮಿತ ಕಾಶ್ಮೀರದ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಖಾಸಗಿ ಅಂಬ್ಯುಲೆನ್ಸ್ ಸೇವೆ ನಡೆಸುತ್ತಿರುವ ಈಧಿ ಪೌಂಡೇಶನ್ ನ ಕಮರ್ ನದೀಮ್ ತಿಳಿಸಿದ್ದಾರೆ.
ಸ್ಥಳೀಯರು ಬಸ್ ನಿಂದ ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿವೆ, ಮೃತರಲ್ಲಿ ಮಕ್ಕಳು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ ಎಂದು ಸಾಧೋನತಿ ಡಾ.ಸಿ ಉಮರ್ ಫಾರುಕ್ ಹೇಳಿದ್ದು, ಮೃತರೆಲ್ಲರು ಸಾಧೋನತಿ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…