ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ.
11 ಯತ್ರಾರ್ಥಿಗಳು ಸಾವು
ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
70 ಮಂದಿ ಯತ್ರಾರ್ಥಿಗಳಿದ್ದ ಬಸ್, ಇರಾನಿನಿಂದ ಪಂಜಾಬ್ ಪ್ರಾಂತ್ಯಕ್ಕೆ ಕರೆತರುತ್ತಿತ್ತು ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.
26 ಮಂದಿ ಸಾವು
35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಾಕ್ ಆಕ್ರಮಿತ ಕಾಶ್ಮೀರದ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಖಾಸಗಿ ಅಂಬ್ಯುಲೆನ್ಸ್ ಸೇವೆ ನಡೆಸುತ್ತಿರುವ ಈಧಿ ಪೌಂಡೇಶನ್ ನ ಕಮರ್ ನದೀಮ್ ತಿಳಿಸಿದ್ದಾರೆ.
ಸ್ಥಳೀಯರು ಬಸ್ ನಿಂದ ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿವೆ, ಮೃತರಲ್ಲಿ ಮಕ್ಕಳು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ ಎಂದು ಸಾಧೋನತಿ ಡಾ.ಸಿ ಉಮರ್ ಫಾರುಕ್ ಹೇಳಿದ್ದು, ಮೃತರೆಲ್ಲರು ಸಾಧೋನತಿ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…