ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ.
11 ಯತ್ರಾರ್ಥಿಗಳು ಸಾವು
ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 29 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
70 ಮಂದಿ ಯತ್ರಾರ್ಥಿಗಳಿದ್ದ ಬಸ್, ಇರಾನಿನಿಂದ ಪಂಜಾಬ್ ಪ್ರಾಂತ್ಯಕ್ಕೆ ಕರೆತರುತ್ತಿತ್ತು ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.
26 ಮಂದಿ ಸಾವು
35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಾಕ್ ಆಕ್ರಮಿತ ಕಾಶ್ಮೀರದ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಖಾಸಗಿ ಅಂಬ್ಯುಲೆನ್ಸ್ ಸೇವೆ ನಡೆಸುತ್ತಿರುವ ಈಧಿ ಪೌಂಡೇಶನ್ ನ ಕಮರ್ ನದೀಮ್ ತಿಳಿಸಿದ್ದಾರೆ.
ಸ್ಥಳೀಯರು ಬಸ್ ನಿಂದ ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿವೆ, ಮೃತರಲ್ಲಿ ಮಕ್ಕಳು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ ಎಂದು ಸಾಧೋನತಿ ಡಾ.ಸಿ ಉಮರ್ ಫಾರುಕ್ ಹೇಳಿದ್ದು, ಮೃತರೆಲ್ಲರು ಸಾಧೋನತಿ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…