india Khawaja Asif pakistan
ನವದೆಹಲಿ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಎಕ್ಸ್ ಖಾತೆಯನ್ನು ಭಾರತ ಸರ್ಕಾರ ನಿರ್ಬಂಧಿಸಿದೆ.
ನಿನ್ನೆ ತಾನೇ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ಗಳನ್ನು ಭಾರತ ನಿಷೇಧಿಸಿತ್ತು. ಈಗ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಎಕ್ಸ್ ಖಾತೆಯನ್ನು ನಿರ್ಬಂಧಿಸಿದೆ.
ಇದನ್ನೂ ಓದಿ:- ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್
ಪಹಲ್ಗಾಮ್ ದುರಂತದಿಂದ ರೊಚ್ಚಿಗೆದ್ದಿರುವ ಭಾರತ ಸರ್ಕಾರವು ಪಾಕ್ ವಿರುದ್ಧ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತಿದೆ.
ಈ ಮೂಲಕ ಭಾರತವು ಪಾಕ್ಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದು, ಇನ್ನೂ ಹಲವು ಕಠಿಣ ನಿರ್ಬಂಧ ಹೇರುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…