ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಸಾಧ್ಯವಾಗುವುದಿಲ್ಲ. 2020ರಲ್ಲಿ ಶ್ರೀಲಂಕಾಗೆ ಆದ ಪರಿಸ್ಥಿತಿ ಈಗ ಪಾಕಿಸ್ತಾನದಲ್ಲೂ ಕಂಡುಬರುತ್ತಿದೆ. ಪೆಟ್ರೋಲ್-ಡೀಸೆಲ್, ಆಹಾರ, ಅಡುಗೆ ಅನಿಲ, ವಿದ್ಯುತ್ ಕೊರತೆಯೂ ಉದ್ಭವಿಸಿದೆ.
ವಾಣಿಜ್ಯ ಅನಿಲ ಸಿಲಿಂಡರ್ 10,000 ಪಾಕಿಸ್ತಾನಿ ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಡಿಸೆಂಬರ್ ತಿಂಗಳಲ್ಲೇ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿವೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…