ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಸಾಧ್ಯವಾಗುವುದಿಲ್ಲ. 2020ರಲ್ಲಿ ಶ್ರೀಲಂಕಾಗೆ ಆದ ಪರಿಸ್ಥಿತಿ ಈಗ ಪಾಕಿಸ್ತಾನದಲ್ಲೂ ಕಂಡುಬರುತ್ತಿದೆ. ಪೆಟ್ರೋಲ್-ಡೀಸೆಲ್, ಆಹಾರ, ಅಡುಗೆ ಅನಿಲ, ವಿದ್ಯುತ್ ಕೊರತೆಯೂ ಉದ್ಭವಿಸಿದೆ.
ವಾಣಿಜ್ಯ ಅನಿಲ ಸಿಲಿಂಡರ್ 10,000 ಪಾಕಿಸ್ತಾನಿ ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಡಿಸೆಂಬರ್ ತಿಂಗಳಲ್ಲೇ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…