ದೇಶ- ವಿದೇಶ

ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.

ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೆಲವೊಂದು ತಿದ್ದಪಡಿ ಮಾಡಿದೆ. ಅಲ್ಲದೇ ಹೊಸ ಕರಡು ವರದಿಯನ್ನು ಶುಕ್ರವಾರ(ಜ.4) ಬಿಡುಗಡೆ ಮಾಡಿದೆ.

ಇನ್ನು ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆಬ್ರವರಿ.18 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿದ ಬಳಿಕ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ನಂತರ ಈ ಕರಡು ವರದಿ ಅನ್ವಯ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಅದರೊಂದಿಗೆ ಕಂಪೆನಿಗಳು ತಮ್ಮ ದಾಖಲೆಗಳನ್ನು ಅಳಿಸುವಂತೆ ಹಾಗೂ ದಾಖಲೆಗಳನ್ನು ಯಾಕೆ ಕಲೆ ಹಾಕುತ್ತಿದ್ದೀರಿ ಎಂದು ಮಾಹಿತಿ ಪಡೆಯುವ ಹಾಗೂ ಖಾಸಗಿ ಮಾಹಿತಿ ರಕ್ಷಣೆ ಮಾಡಿಕೊಳ್ಳುವ ಅಧಿಕಾರ ಬಳಕೆದಾರನಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದು ವೇಳೆ ಕಂಪೆನಿಗಳು ಬಳಕೆದಾರನ ಡಾಟಾವನ್ನು ಲೀಕ್‌ ಮಾಡಿದ್ದಲ್ಲಿ, ಆಯಾಯ ಕಂಪೆನಿಗಳಿಗೆ 250 ರೂ. ದಂಡ ಹಾಕುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ.

ಅರ್ಚನ ಎಸ್‌ ಎಸ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

9 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

10 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

11 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

12 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

12 hours ago