ದೇಶ- ವಿದೇಶ

ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.

ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೆಲವೊಂದು ತಿದ್ದಪಡಿ ಮಾಡಿದೆ. ಅಲ್ಲದೇ ಹೊಸ ಕರಡು ವರದಿಯನ್ನು ಶುಕ್ರವಾರ(ಜ.4) ಬಿಡುಗಡೆ ಮಾಡಿದೆ.

ಇನ್ನು ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆಬ್ರವರಿ.18 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿದ ಬಳಿಕ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ನಂತರ ಈ ಕರಡು ವರದಿ ಅನ್ವಯ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಅದರೊಂದಿಗೆ ಕಂಪೆನಿಗಳು ತಮ್ಮ ದಾಖಲೆಗಳನ್ನು ಅಳಿಸುವಂತೆ ಹಾಗೂ ದಾಖಲೆಗಳನ್ನು ಯಾಕೆ ಕಲೆ ಹಾಕುತ್ತಿದ್ದೀರಿ ಎಂದು ಮಾಹಿತಿ ಪಡೆಯುವ ಹಾಗೂ ಖಾಸಗಿ ಮಾಹಿತಿ ರಕ್ಷಣೆ ಮಾಡಿಕೊಳ್ಳುವ ಅಧಿಕಾರ ಬಳಕೆದಾರನಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದು ವೇಳೆ ಕಂಪೆನಿಗಳು ಬಳಕೆದಾರನ ಡಾಟಾವನ್ನು ಲೀಕ್‌ ಮಾಡಿದ್ದಲ್ಲಿ, ಆಯಾಯ ಕಂಪೆನಿಗಳಿಗೆ 250 ರೂ. ದಂಡ ಹಾಕುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago