pm narendra modi (1)
ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ.
ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, ಏನು ಮಾಡಲು ಬಯಸುತ್ತಿದೆ ಹಾಗೂ ಏನು ಸಾಧಿಸಲಿದೆ ಎಂಬುದರ ಮೇಲೆ ಕೇಂದ್ರೀಕೃತವಾಗಿರಬೇಕು ಎಂದು ಹೇಳಿದರು.
ಇದನ್ನು ಓದಿ: ಮೆಕ್ಕೆಜೋಳಕ್ಕೆ 2400 ರೂ ನಿಗದಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಅಧಿವೇಶನ ಪ್ರಾರಂಭವಾಗುವ ಮುನ್ನ ತಮ್ಮ ಹೇಳಿಕೆಗಳಲ್ಲಿ ಪ್ರಧಾನಿ ಮೋದಿ ಅವರು ವಿರೋಧ ಪಕ್ಷಗಳು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಎತ್ತಬೇಕು. ಆದರೆ ಸೋಲಿನ ಹತಾಶೆಯನ್ನು ಮೀರಿ ನಿಲ್ಲಬೇಕು ಎಂದು ಕರೆ ನೀಡಿದರು.
ಅಧಿವೇಶನವು ಅರ್ಥಪೂರ್ಣ ಚರ್ಚೆ ಹಾಗೂ ನಿರ್ಧಾರಗಳೊಂದಿಗೆ ಮುಂದುವರಿಯುತ್ತದೆ. ರಾಷ್ಟ್ರದ ಆದ್ಯತೆಗಳನ್ನು ಮುಂಚೂಣಿಯಲ್ಲಿಡುತ್ತದೆ ಎಂದು ಆಶಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…