pm narendra modi (1)
ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ.
ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, ಏನು ಮಾಡಲು ಬಯಸುತ್ತಿದೆ ಹಾಗೂ ಏನು ಸಾಧಿಸಲಿದೆ ಎಂಬುದರ ಮೇಲೆ ಕೇಂದ್ರೀಕೃತವಾಗಿರಬೇಕು ಎಂದು ಹೇಳಿದರು.
ಇದನ್ನು ಓದಿ: ಮೆಕ್ಕೆಜೋಳಕ್ಕೆ 2400 ರೂ ನಿಗದಿ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಅಧಿವೇಶನ ಪ್ರಾರಂಭವಾಗುವ ಮುನ್ನ ತಮ್ಮ ಹೇಳಿಕೆಗಳಲ್ಲಿ ಪ್ರಧಾನಿ ಮೋದಿ ಅವರು ವಿರೋಧ ಪಕ್ಷಗಳು ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಎತ್ತಬೇಕು. ಆದರೆ ಸೋಲಿನ ಹತಾಶೆಯನ್ನು ಮೀರಿ ನಿಲ್ಲಬೇಕು ಎಂದು ಕರೆ ನೀಡಿದರು.
ಅಧಿವೇಶನವು ಅರ್ಥಪೂರ್ಣ ಚರ್ಚೆ ಹಾಗೂ ನಿರ್ಧಾರಗಳೊಂದಿಗೆ ಮುಂದುವರಿಯುತ್ತದೆ. ರಾಷ್ಟ್ರದ ಆದ್ಯತೆಗಳನ್ನು ಮುಂಚೂಣಿಯಲ್ಲಿಡುತ್ತದೆ ಎಂದು ಆಶಿಸಿದರು.
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…