ನವದೆಹಲಿ: ಬಜೆಟ್ ಅಧಿವೇಶನದ ಮೊದಲ ಹಂತದ ಕಲಾಪ ಶೇ.112ರಷ್ಟು ಫಲಭದ್ರವಾಗಿದ್ದು, ಸದನದ ಕಾರ್ಯಕಲಾಪಗಳನ್ನು ಮಾರ್ಚ್ 10ವರೆಗೆ ಮುಂದೂಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.
ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ, 17 ಗಂಟೆ 23ನಿಮಿಷ ಚರ್ಚೆ ನಡೆದಿದೆ. ಬಜೆಟ್ ಮೇಲೆ 170 ಸದಸ್ಯರು ಮಾತನಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಇದಕ್ಕೂ ಮುನ್ನ ಗುಜರಾತ್ ಉದ್ಯಮಿಯೊಬ್ಬರಿಗೆ ಯೋಜನೆ ವಹಿಸುವ ಸಂಬಂಧ ವಿರೋಧ ಪಕ್ಷಗಳು ಪ್ರತಿಭಟಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು.
ಕಲಾಪ ಆರಂಭವಾಗುತ್ತಿದ್ದಂತೆಯೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಮಸೂದೆ ಮಂಡಿಸಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…