ನವದೆಹಲಿ: ಬಜೆಟ್ ಅಧಿವೇಶನದ ಮೊದಲ ಹಂತದ ಕಲಾಪ ಶೇ.112ರಷ್ಟು ಫಲಭದ್ರವಾಗಿದ್ದು, ಸದನದ ಕಾರ್ಯಕಲಾಪಗಳನ್ನು ಮಾರ್ಚ್ 10ವರೆಗೆ ಮುಂದೂಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.
ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ, 17 ಗಂಟೆ 23ನಿಮಿಷ ಚರ್ಚೆ ನಡೆದಿದೆ. ಬಜೆಟ್ ಮೇಲೆ 170 ಸದಸ್ಯರು ಮಾತನಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಇದಕ್ಕೂ ಮುನ್ನ ಗುಜರಾತ್ ಉದ್ಯಮಿಯೊಬ್ಬರಿಗೆ ಯೋಜನೆ ವಹಿಸುವ ಸಂಬಂಧ ವಿರೋಧ ಪಕ್ಷಗಳು ಪ್ರತಿಭಟಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು.
ಕಲಾಪ ಆರಂಭವಾಗುತ್ತಿದ್ದಂತೆಯೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಮಸೂದೆ ಮಂಡಿಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…