ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ನವದೆಹಲಿ: ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ.

ಇದರ ಅಂಗವಾಗಿ ನವೆಂಬರ್.‌24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್‌ ರಿಜಿಜು ಅವರು, ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆಯಲಾಗುವುದು. ಸಭೆಯಲ್ಲಿ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಒಮ್ಮತ ಮೂಡಿಸಲಾಗುತ್ತದೆ. ಇದು ಆಗಿನಿಂದಲೂ ನಡೆದುಬಂದಿರುವ ವಾಡಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಭಾನುವಾರ ನಡೆಯಲಿರುವ ಸಭೆಯಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಗಳನ್ನು ಮಂಡಿಸಲಿದ್ದು, ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.  ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ಘಟನೆಗಳ ಬಗ್ಗೆ ವಿಪಕ್ಷಗಳು ಚರ್ಚೆ ನಡೆಸಲಿದ್ದು, ಆಡಳಿತ ಪಕ್ಷದ ವಿರುದ್ಧ ಮುಗಿಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

4 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

4 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

4 hours ago

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…

5 hours ago

ಸಂಶೋಧನೆಗೆ ಸಿಗದ ಪ್ರಾಮುಖ್ಯತೆ : ವಿಶ್ರಾಂತ ಕುಲಪತಿ ರಂಗಪ್ಪ ಬೇಸರ

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…

5 hours ago

ಆಹಾರದ ಮಹತ್ವ ಕುರಿತು ಅರಿವು ಅಗತ್ಯ : ಕೃಷಿ ಸಚಿವ.ಚಲುವರಾಯಸ್ವಾಮಿ

ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…

5 hours ago