ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಜನಗಣತಿಯ ಸಮಯದಲ್ಲಿ ಜನರು ಒದಗಿಸುವ ಎಲ್ಲಾ ಮಾಹಿತಿಯು ಸುರಕ್ಷಿತ ಮತ್ತು ಗೌಪ್ಯವಾಗಿರುತ್ತದೆ. ಎಲ್ಲಾ ನಾಗರಿಕರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ 2027 ರ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ತಮ್ಮ ಮಾಸಿಕ ರೇಡಿಯೋ ಭಾಷಣ ‘ಮನ್ ಕಿ ಬಾತ್’ ನಲ್ಲಿ ಮನವಿ ಮಾಡಿದರು.
ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಜನಗಣತಿಯು ಮುಖ್ಯವಾದದ್ದು, ಈ ಅಭಿಯಾನದಲ್ಲಿ ಪ್ರತಿಯೊಬ್ಬ ಭಾರತೀಯರೂ ಇದರ ಬಗ್ಗೆ ತಿಳಿದಿರಬೇಕು. “2027 ರ ಜನಗಣತಿಯನ್ನು ಡಿಜಿಟಲ್ ಭದ್ರತೆಯ ಮೂಲಕ ಈ ಡೇಟಾವನ್ನು ರಕ್ಷಿಸಲಾಗುತ್ತದೆ. ಜನರ ಮನೆಗಳಿಗೆ ಭೇಟಿ ನೀಡುವ ಗಣತಿದಾರರಿಗೆ ಮೊಬೈಲ್ ಆ್ಯಪ್ ಅಳವಡಿಸಲಾಗಿದ್ದು, ಅವರು ಎಲ್ಲರೊಂದಿಗೆ ಮಾತನಾಡಿ ಅಲ್ಲಿಯೇ ಮಾಹಿತಿಯನ್ನು ನಮೂದಿಸುತ್ತಾರೆ ಎಂದು ಹೇಳಿದರು.
ಈ ಬಾರಿ ಸಾರ್ವಜನಿಕರಿಗೆ ಒಂದು ವಿಶೇಷ ಅವಕಾಶ ನೀಡಲಾಗಿದ್ದು, ನಾಗರಿಕರು ಸ್ವತಹ ಆನ್ಲೈನ್ ಮೂಲಕ ಮಾಹಿತಿ ನೀಡಬಹುದು ಎಂದು ಮೋದಿ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…