ದೇಶ- ವಿದೇಶ

ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಭೂಬಂದರು ಅಗತ್ಯ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಹಾಗೂ ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸಲು ಭೂ ಬಂದರು ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್‌ ಉದ್ಘಾಟಿಸಿ ಮಾತನಾಡಿದ ಅವರು, 2026ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಗಟ್ಟಲಾಗುವುದು ಎಂದು ಭರವಸೆ ನೀಡಿದರು.

ನಂತರ, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಮುಖ್ಯ ಕಾರಣಗಳಾಗಿವೆ. ಹೀಗಾಗಿ ಬಾಂಗ್ಲಾದೇಶ ಹಾಗೂ ಭಾರತದ ಸಂಬಂಧ ಉತ್ತಮವಾಗಿರಬೇಕೆಂದರೆ ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಸರಿಯಾದ ಕ್ರಮಕೈಗೊಳ್ಳುವುದು ಅಗತ್ಯ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸುಸ್ಥಿರ ಆದಾಯ ಬೇಕೇ? ಸಮಗ್ರ ತೋಟಗಾರಿಕೆ ಕೈಗೊಳ್ಳಿ

ರಮೇಶ್ ಪಿ. ರಂಗಸಮುದ್ರ ಒಂದು ಕಾಲದಲ್ಲಿ ನಮ್ಮ ದೇಶವು ಪಾರಂಪರಿಕ ಕೃಷಿ ಪದ್ಧತಿಯನ್ನು ಅನುಸರಿ ಸುತ್ತಿದ್ದಾಗ ಕೃಷಿಯಲ್ಲಿ ಬಹುಬೆಳೆಗಳ ಜತೆಗೆ…

2 hours ago

ಸರ್ವ ಕೀಟಕ್ಕೂ ಮದ್ದು ʻಪೂಚಿ ಮರುಂದುʼ

ಜಿ.ಕೃಷ್ಣ ಪ್ರಸಾದ್‌ ಚೆಲ್ಲಮುತ್ತು ತಮಿಳು ನಾಡಿನ ಈರೋಡಿನ ಕೃಷಿ ಕಾರ್ಮಿಕ. ಇವರದು ತನ್ನ ಊರಿನ ಭತ್ತದ ಗದ್ದೆಗಳನ್ನು ಗುತ್ತಿಗೆ ಹಿಡಿದು,…

2 hours ago

ಮ.ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಸಕಲ ಸಿದ್ಧತೆ

ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ …

2 hours ago

ಬಡ ಮಕ್ಕಳ ಪ್ರವೇಶ ಕಡಿತಕ್ಕೆ ಮುಂದಾದ ವಿವಿ

ಮೈಸೂರು ವಿವಿ ಅಕಾಡೆಮಿ ಕೌನ್ಸಿಲ್‌ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ ಕೆ.ಬಿ.ರಮೇಶನಾಯಕ ಮೈಸೂರು: ಬಡ, ದಲಿತ, ಹಿಂದುಳಿದ…

2 hours ago

ರಾಜ್ಯ ರಾಜಕಾರಣಿಗಳಿಗೆ ಸವಾಲಾದ ಉಪ ಕದನ

ಮೂರು ಪಕ್ಷಗಳಿಗೂ ಮುನ್ನುಡಿ ಬರೆಯಲಿರುವ ಪರೀಕ್ಷಾರ್ಥ ಪ್ರಯೋಗ ಕಣ ಬೆಂಗಳೂರು ಡೈರಿ, ಆರ್‌.ಟಿ ವಿಠ್ಠಲಮೂರ್ತಿ ೧೯೭೮ರ ಸನ್ನಿವೇಶ ಮರುಕಳಿಸುವ ಲಕ್ಷಣಗಳು…

2 hours ago