ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕ್ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತುಗಳನ್ನಾಡಿದ್ದಾರೆ.
ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆ ಆಗಬೇಕು ಎಂದರೆ, ಭಾರತವನ್ನು ಗುರಿಯಾಗಿಸುವ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸಬೇಕು. ಆಗ ಮಾತ್ರ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸಲಾಗುವುದು ಎಂದು ಖಡಕ್ ಆಗಿ ಹೇಳಿದರು.
ನಾವು ಯಾವಾಗಲೂ ಶಾಂತಿಯುತವಾಗಿ ಬದುಕಲು ಇಷ್ಟ ಪಡುತ್ತೇವೆ. ನೆರೆ ಹೊರೆಯ ದೇಶಗಳೊಂದಿಗೆ ಉತ್ತಮ ಸಂಬಂಧ ಮುಂದುವರಿಸಿಕೊಂಡು ಹೋಗುತ್ತೇವೆ. ಆದರೆ ಭಯೋತ್ಪಾದನೆ ನಿಂತರಷ್ಟೇ ನಾವು ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸಲು ಮುಂದಾಗುತ್ತೇವೆ ಎಂದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…