Kಃ Muniyappa kharge
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಕೇಂದ್ರ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್ಗೆ 100% ಕಮರ್ಷಿಯಲ್ ಸಿಲಿಂಡರ್ ಪೂರೈಸುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ ಬೇಕು. ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತದೆ. ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತಿದೆ. ಹೋಟೆಲ್ಗಳಿಗೆ ನಿತ್ಯ 1000 ಸಿಲಿಂಡರ್ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್ ಸಿಲಿಂಡರ್ ನೀಡಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಸದ್ಯದ ಮಟ್ಟಿಗೆ ಗ್ರಾಹಕರು ಹೆಚ್ಚಾಗಿ ಸಿಲಿಂಡರ್ಗಳನ್ನು ಬುಕ್ ಮಾಡಬಾರದು ಎಂದು ಮನವಿ ಮಾಡಿದರು.
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…
ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…