ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಗುಜರಾತ್ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಈತ ಮಾನಸಿಕ ಅಸ್ವಸ್ಥ ಎಂದು ಮಾಹಿತಿ ನೀಡಿದ್ದಾರೆ.
26 ವರ್ಷ ಯುವಕನಾಗಿರುವ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ನೀಡಿದ್ದಾರೆ.
ಇನ್ನು ಸಲ್ಮಾನ್ ಖಾನ್ಗೆ ಈಗಾಗಲೇ ವೈಪ್ಲಸ್ ಭದ್ರತೆ ನೀಡಲಾಗಿದ್ದು, ಮನೆಯ ಸುತ್ತಲೂ ಪೊಲೀಸ್ ಸರ್ಪಗಾವಲಿದೆ.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…