ಶ್ರೀನಗರ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಉಗ್ರರ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಏಪ್ರಿಲ್.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ಹಿಂದುಗಳನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು.
ಇದನ್ನೂ ಓದಿ:- ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ತಿರಂಗಯಾತ್ರೆ: ಬಿ.ವೈ.ವಿಜಯೇಂದ್ರ
ಪರಿಣಾಮ 26 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದ್ದಾರೆ. ಪೋಸ್ಟರ್ಗಳನ್ನು ಅಂಟಿಸಿ ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…