plane crash
ಹೊಸದಿಲ್ಲಿ : ಗುರುವಾರ (ಜು.12) ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದ ತನಿಖೆಗಾಗಿ ಕೇಂದ್ರ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯು ಸೋಮವಾರ(ಜು.16) ಮಧ್ಯಾಹ್ನ ಸಭೆ ಸೇರಲಿದೆ.
ಸಮಿತಿಯು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಗೃಹ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಭವಿಷ್ಯದಲ್ಲಿ ಇಂತಹ ದುರ್ಘಟನೆಗಳ ತಡೆಗಾಗಿ ಕಾರ್ಯಾಚರಣೆ ವಿಧಾನ(ಎಸ್ಒಪಿ) ಜಾರಿ ಬಗ್ಗೆ ಸಮಿತಿಯು ಹೆಚ್ಚಿನ ಗಮನ ನೀಡಲಿದೆ ಎನ್ನಲಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…