ಅಹಮದಾಬಾದ್ : ಇಲ್ಲಿನ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ 47 ಜನರು ಗುರುತನ್ನು ಡಿಎನ್ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಗುರುತು ಪತ್ತೆಯ ಪೈಕಿ 24 ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ದುರುಂತದಲ್ಲಿ ಛಿದ್ರವಾಗಿದ್ದ ಮೃತದೇಹಗಳ ಪತ್ತೆ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿತ್ತು.
ಗುರುವಾರ ಸಂಭವಿಸಿದ ಈ ದುರಂತದಲ್ಲಿ 241 ಪ್ರಯಾಣಿಕರು ಸೇರಿದಂತೆ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…