ಗೋವಾ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.
ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್ಎಫ್ ವಿಕ್ರಾಂತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ಮಾಡಿ ಖುಷಿಪಟ್ಟರು.
ಬಳಿಕ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆ ಕ್ಷಣವನ್ನು ಆಳವಾಗಿ ಸಾಂಕೇತಿಕ ಮತ್ತು ಸ್ಮರಣೀಯ ಎಂದು ಬಣ್ಣಿಸಿದರು. ಇಂದು ಅದ್ಬುತ ದಿನ. ಈ ದೃಶ್ಯ ಸ್ಮರಣೀಯ. ಒಂದು ಕಡೆ ನನಗೆ ಸಾಗರವಿದೆ. ಮತ್ತೊಂದೆಡೆ ಭಾರತ ಮಾತೆಯ ವೀರ ಸೈನಿಕರ ಶಕ್ತಿ ಇದೆ.
ಸ್ಥಳೀಯ ವಿಮಾನವಾಹಕ ನೌಕೆಯ ಡೆಕ್ ಮೇಲೆ ನಿಂತು ಮಾತನಾಡಿದ ಪ್ರಧಾನಿ ಮೋದಿ ಇಂದು ಒಂದು ಕಡೆ ನನಗೆ ಅನಂತ ದಿಗಂತಗಳು ಮತ್ತು ಅವಕಾಶವಿದೆ. ಇನ್ನೊಂದು ಕಡೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಐಎನ್ಎಸ್ ವಿಕ್ರಾಂತ್ ನಿಂತಿದೆ. ಸಾಗರದ ನೀರಿನ ಮೇಲೆ ಸೂರ್ಯನ ಕಿರಣಗಳ ಹೊಳಪು ನಮ್ಮ ವೀರ ಸೈನಿಕರು ಬೆಳಗಿನ ದೀಪಾವಳಿ ದೀಪಗಳಂತೆ ಭಾಸವಾಗುತ್ತದೆ ಎಂದು ಹೇಳಿದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…