ಗೋವಾ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.
ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್ಎಫ್ ವಿಕ್ರಾಂತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ಮಾಡಿ ಖುಷಿಪಟ್ಟರು.
ಬಳಿಕ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆ ಕ್ಷಣವನ್ನು ಆಳವಾಗಿ ಸಾಂಕೇತಿಕ ಮತ್ತು ಸ್ಮರಣೀಯ ಎಂದು ಬಣ್ಣಿಸಿದರು. ಇಂದು ಅದ್ಬುತ ದಿನ. ಈ ದೃಶ್ಯ ಸ್ಮರಣೀಯ. ಒಂದು ಕಡೆ ನನಗೆ ಸಾಗರವಿದೆ. ಮತ್ತೊಂದೆಡೆ ಭಾರತ ಮಾತೆಯ ವೀರ ಸೈನಿಕರ ಶಕ್ತಿ ಇದೆ.
ಸ್ಥಳೀಯ ವಿಮಾನವಾಹಕ ನೌಕೆಯ ಡೆಕ್ ಮೇಲೆ ನಿಂತು ಮಾತನಾಡಿದ ಪ್ರಧಾನಿ ಮೋದಿ ಇಂದು ಒಂದು ಕಡೆ ನನಗೆ ಅನಂತ ದಿಗಂತಗಳು ಮತ್ತು ಅವಕಾಶವಿದೆ. ಇನ್ನೊಂದು ಕಡೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಐಎನ್ಎಸ್ ವಿಕ್ರಾಂತ್ ನಿಂತಿದೆ. ಸಾಗರದ ನೀರಿನ ಮೇಲೆ ಸೂರ್ಯನ ಕಿರಣಗಳ ಹೊಳಪು ನಮ್ಮ ವೀರ ಸೈನಿಕರು ಬೆಳಗಿನ ದೀಪಾವಳಿ ದೀಪಗಳಂತೆ ಭಾಸವಾಗುತ್ತದೆ ಎಂದು ಹೇಳಿದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…