ಗೋವಾ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.
ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಸಶಸ್ತ್ರ ಪಡೆಗಳ ಸದಸ್ಯರೊಂದಿಗೆ ಐಎನ್ಎಫ್ ವಿಕ್ರಾಂತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ ಮಾಡಿ ಖುಷಿಪಟ್ಟರು.
ಬಳಿಕ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆ ಕ್ಷಣವನ್ನು ಆಳವಾಗಿ ಸಾಂಕೇತಿಕ ಮತ್ತು ಸ್ಮರಣೀಯ ಎಂದು ಬಣ್ಣಿಸಿದರು. ಇಂದು ಅದ್ಬುತ ದಿನ. ಈ ದೃಶ್ಯ ಸ್ಮರಣೀಯ. ಒಂದು ಕಡೆ ನನಗೆ ಸಾಗರವಿದೆ. ಮತ್ತೊಂದೆಡೆ ಭಾರತ ಮಾತೆಯ ವೀರ ಸೈನಿಕರ ಶಕ್ತಿ ಇದೆ.
ಸ್ಥಳೀಯ ವಿಮಾನವಾಹಕ ನೌಕೆಯ ಡೆಕ್ ಮೇಲೆ ನಿಂತು ಮಾತನಾಡಿದ ಪ್ರಧಾನಿ ಮೋದಿ ಇಂದು ಒಂದು ಕಡೆ ನನಗೆ ಅನಂತ ದಿಗಂತಗಳು ಮತ್ತು ಅವಕಾಶವಿದೆ. ಇನ್ನೊಂದು ಕಡೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಐಎನ್ಎಸ್ ವಿಕ್ರಾಂತ್ ನಿಂತಿದೆ. ಸಾಗರದ ನೀರಿನ ಮೇಲೆ ಸೂರ್ಯನ ಕಿರಣಗಳ ಹೊಳಪು ನಮ್ಮ ವೀರ ಸೈನಿಕರು ಬೆಳಗಿನ ದೀಪಾವಳಿ ದೀಪಗಳಂತೆ ಭಾಸವಾಗುತ್ತದೆ ಎಂದು ಹೇಳಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…