ವಾರ್ಧಾ(ಮಹಾರಾಷ್ಟ್ರ): ಕಾಂಗ್ರೆಸ್ ಪಕ್ಷಕ್ಕೆ ದ್ವೇಷದ ಭೂತ ಹೊಕ್ಕಿದೆ. ಇಂದಿನ ಕಾಂಗ್ರೆಸ್ನಲ್ಲಿ ದೇಶಪ್ರೇಮದ ಆತ್ಮ ಕೊನೆಯಿಸಿರೆಳೆದಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ.
ಪಿಎಂ ವಿಶ್ವಕರ್ಮ ಯೋಜನೆಯೂ ಒಂದು ವರ್ಷ ಪೂರೈಸಿದ ಪ್ರಯುಕ್ತ ಮಹಾರಾಷ್ಟ್ರ ರಾಜ್ಯದ ವಾರ್ಧಾದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತಾಡಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕಾದಲ್ಲಿ ಮೀಸಲಾತಿ ವ್ಯವಸ್ಥೆ ಕುರಿತು ಮಾತನಾಡಿದರ ಬಗ್ಗೆ ಈ ಸಂದರ್ಭದಲ್ಲಿ ಅವರ ಹೆಸರನ್ನು ಉಲ್ಲೇಖಿಸದೇ ಕಿಡಿಕಾರಿದ್ದಾರೆ.
ಗಾಂಧಿ-ನೆಹರೂ ಕುಟುಂಬದ ಹೆಸರು ಹೇಳದೆ, ಕಾಂಗ್ರೆಸ್ ವಿರುದ್ಧ ಗುಡುಗಿರುವ ಮೋದಿ ಭ್ರಷ್ಟ ಪಕ್ಷ ಎಂಬುದು ಇದ್ದರೆ ಅದು ಕಾಂಗ್ರೆಸ್ ಮಾತ್ರ, ರಾಯಲ್ ಪರಿವಾರವೇ ಅತ್ಯಂತ ಭ್ರಷ್ಟ ಕುಟುಂಬವಾಗಿದೆ ಎಂದು ಗುಡುಗಿದ್ದಾರೆ.
ಗಣೇಶ ಪೂಜೆಯನ್ನು ಕಾಂಗ್ರೆಸ್ ವಿರೋಧಿಸುತ್ತದೆ. ನಾನು ಗಣೇಶ ಪೂಜೆಗೆ ಹೋಗಿದ್ದನ್ನು ಟೀಕಿಸುತ್ತಿದ್ದಾರೆ. ಇದು ಓಲೈಕೆ ರಾಜಕಾರಣವಾಗಿದೆ. ಕರ್ನಾಟಕದಲ್ಲಿ ಗಣಪತಿಯನು ಕಂಬಿಯ ಹಿಂದಕ್ಕೆ ನೂಕಲಾಗಿದ್ದು, ಪೊಲೀಸ್ ವಾಹನದಲ್ಲಿ ಗಣೇಶ್ ಮೂರ್ತಿಯನ್ನು ತೆಗೆದಕೊಂಡು ಹೋಗಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…