ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಅವರು ನಾಳೆ ವರ್ಚುಯಲೆ ಮೂಲಕ ಉದ್ಘಾಟಿಸಲಿದ್ದಾರೆ.
ಅದೇ ದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಫ್ರಾನ್ಸ್ ರಕ್ಷಣಾ ಸಚಿವ ಕ್ಯಾಥರಿನ್ ವಾಟ್ರಿನ್ ಅವರು ಬೆಂಗಳೂರಿನಲ್ಲಿ ಹಮ್ಮರ್ ಕ್ಷಿಪಣಿ ಸೇರಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಈ ವೇಳೆ ಹಲವು ರಕ್ಷಣಾ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಲಾಗುವುದು.
ರಕ್ಷಣಾ ಇಲಾಖೆಯಿಂದ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರ ಒಪ್ಪಂದವನ್ನು ಇನ್ನೂ ಹತ್ತು ವರ್ಷ ವಿಸ್ತರಿಸುವೆ ಮತ್ತು ಹಮ್ಮರ್ ರಕ್ಷಣಾ ಕ್ಷಿಪಣಿಯ ಜಂಟಿ ತಯಾರಿಕೆ ಸೇರಿದಂತೆ ರಕ್ಷಣಾ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವ ಸಾಧ್ಯತೆಯಿದೆ.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…