ನವದೆಹಲಿ: ದೇಶದ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ವಿರೋಧ ಪಕ್ಷಗಳಲ್ಲಿನ ನಿರಾಸೆ, ಅಸಮಾಧಾನಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ.2) ಹೇಳಿದರು.
ಎನ್ಡಿಎ ನಾಯಕರೊಂದಿಗಿನ ಪ್ರಧಾನಿ ಮೋದಿ ಸಭೆಯಲ್ಲಿ ಹಿರಿಯ ನಾಯಕರಿಗೆ ನೀಡುವ ಗೌರವ, ಸದನದಲ್ಲಿ ಸದಸ್ಯರೊಂದಿಗೆ ನಡೆದುಕೊಳ್ಳು ಕೌಶಲ, ಹಿರಿಯರಿಂದ ಅನುಭವದ ವಿಷಯ ಗಳಿಸುವ ಬಗ್ಗೆಯೂ ಹೇಳಿರುವುದಾಗಿ ವರದಿಯಾಗಿದೆ.
ಇನ್ನು ಮಾಧ್ಯಮಗಳ ಜತೆಯಲ್ಲಿ ಮಾತನಾಡುವಾಗ ಅಥವಾ ಹೇಳಿಕೆ ಕೊಡುವ ಮುನ್ನಾ ಆ ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ತಮ್ಮ ಕ್ಷೇತ್ರದ ಮತದಾರರೊಂದಿಗೆ ಸಂಪರ್ಕದಲ್ಲಿರುವ ಮೂಲಕ ಮತದಾರರು ನೀಡಿದ ಬೆಂಬಲಕ್ಕೆ ಕೃತಜ್ಞತೆ ಅರ್ಪಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…