ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮನ್ ಕಿ ಬಾತ್ ಕಾರ್ಯಕ್ರಮವು ಭಾರತದ ಚೈತನ್ಯವನ್ನು ಮತ್ತು ರಾಷ್ಟ್ರದ ಸಾಮೂಹಿಕ ಶಕ್ತಿಯನ್ನು ಪ್ರದರ್ಶಿಸುವ ವಿಶಿಷ್ಟ ವೇದಿಕೆಯಾಗಿದೆ.
ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಗೊಡುತ್ತಾರೆ ಎಂಬ ಭಾವನೆಯಿದೆ. ಆದರೆ ಮನ್ ಕಿ ಬಾತ್ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.
ಇನ್ನು ಗಾಂಧಿ ಜಯಂತಿಯಂದು ಆರಂಭಿಸಿದ್ದ ಸ್ವಚ್ಛ ಭಾರತ್ ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…