ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ.
ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ ಮನ್ನಣೆ ಪಡೆಯಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ.
ನನ್ನ ಪ್ರೀತಿಸುವ ಜನರ ಅಗಾಧ ಬೆಂಬಲದೊಂದಿಗೆ, ತಮಿಳಗ ವೆಟ್ರಿ ಕಳಗಂ ಸದಸ್ಯರು ಆಡಳಿತದ ನಿಯಂತ್ರಣವನ್ನು ವಶಪಡಿಸಿಕೊಳ್ಳುವ ಪ್ರಜಾಸತ್ತಾತ್ಮಕ ಗುರಿಯನ್ನು ಸಾಧಿಸಲು ದೃಢನಿಶ್ಚಯ ಮತ್ತು ಏಕತೆಯೊಂದಿಗೆ ಚುನಾವಣಾ ಯುದ್ಧವನ್ನು ಹೋರಾಡಬೇಕು ಎಂದು ಅವರು ಹೇಳಿದರು.
ವಿಜಯ್ ಫೆಬ್ರವರಿ 2, 2024ರಲ್ಲಿ ಟಿವಿಕೆಯನ್ನು ಪ್ರಾರಂಭಿಸಿದರು. ಕರೂರ್ ಕಾಲ್ತುಳಿತ ಪ್ರಕರಣದ ನಂತರ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮತ್ತೆ ಪ್ರಚಲಿತಕ್ಕೆ ಬಂದಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…