ಹೊಸದಿಲ್ಲಿ: ಭಾರತೀಯ ಕಮ್ಯುನಿಸ್ಟ್ (ಮಾರ್ಕ್ಸ್ವಾದ) ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (72) ಇಂದು ( ಸೆಪ್ಟೆಂಬರ್ 12 ) ನಿಧನ ಹೊಂದಿದ್ದಾರೆ.
ಶ್ವಾಸಕೋಶಕ್ಕೆ ಸಂಬಂಧಿಸಿದ ಸೋಂಕಿನಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದ ಕಾರಣ ಇಹಲೋಕ ತ್ಯಜಿಸಿದ್ದಾರೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…